
Ready to take your business to the next level?
ಬೆಂಗಳೂರು: ಇಂದು ಬೆಂಗಳೂರಿನಲ್ಲಿ ಅಪ್ಲೈಡ್ ಮೆಟೀರಿಯಲ್ಸ್ ಸಂಸ್ಥೆ ಕೈಗೊಳ್ಳಲಿರುವ ಮುಂಬರುವ ಆರ್&ಡಿ ಹೂಡಿಕೆ ಹಾಗೂ ಸೆಮಿಕಂಡಕ್ಟರ್ ಇಕೋಸಿಸ್ಟಂ ಅಭಿವೃದ್ಧಿ ಕುರಿತು ಸಭೆಯೊಂದರಲ್ಲಿ ಚರ್ಚೆ ನಡೆಯಿತು. ಈ ಹೂಡಿಕೆಯಿಂದ ಕರ್ನಾಟಕದ ಸಂಪೂರ್ಣ ಮೌಲ್ಯ ಸರಪಳಿಯಾದ್ಯಂತ ಸೃಷ್ಟಿಯಾಗಬಹುದಾದ
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (KPSC) ಅಧ್ಯಕ್ಷರಾದ ಶಿವಶಂಕರಪ್ಪ ಎಸ್. ಸಾಹುಕಾರ್ ಅವರನ್ನು ಹುದ್ದೆಯಿಂದ ಅಮಾನತುಗೊಳಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆದೇಶ ಹೊರಡಿಸಿದ್ದಾರೆ. ಭಾರತದ ಸಂವಿಧಾನದ 317 (2) ನೇ ವಿಧಿಯ ಅಡಿಯಲ್ಲಿ
ಬೆಂಗಳೂರು: ರಾಜ್ಯ ಸರ್ಕಾರದ ವೈಫಲ್ಯವನ್ನು ಜನರಿಗೆ ತಿಳಿಸಲು ಬಿಜೆಪಿ ವತಿಯಿಂದ ಸೆಪ್ಟೆಂಬರ್ 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಮಲ್ಲೇಶ್ವರದ ರಾಜ್ಯ ಬಿಜೆಪಿ
ಬೆಂಗಳೂರು: ಇಂದು ಬೆಂಗಳೂರಿನಲ್ಲಿ ಅಪ್ಲೈಡ್ ಮೆಟೀರಿಯಲ್ಸ್ ಸಂಸ್ಥೆ ಕೈಗೊಳ್ಳಲಿರುವ ಮುಂಬರುವ ಆರ್&ಡಿ ಹೂಡಿಕೆ ಹಾಗೂ ಸೆಮಿಕಂಡಕ್ಟರ್ ಇಕೋಸಿಸ್ಟಂ ಅಭಿವೃದ್ಧಿ ಕುರಿತು ಸಭೆಯೊಂದರಲ್ಲಿ ಚರ್ಚೆ ನಡೆಯಿತು. ಈ ಹೂಡಿಕೆಯಿಂದ ಕರ್ನಾಟಕದ ಸಂಪೂರ್ಣ ಮೌಲ್ಯ ಸರಪಳಿಯಾದ್ಯಂತ ಸೃಷ್ಟಿಯಾಗಬಹುದಾದ
ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ ನೈಸ್ ಕಂಪನಿಯನ್ನು ಖರೀದಿಸಲು ಹೊರಟಿದ್ದಾರೆ ಎಂದು ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಜೆಡಿಎಸ್ ಕಚೇರಿಯಲ್ಲಿ ಸೋಮವಾರ ಯುವಕರು ಮತ್ತು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು. ರಾಜ್ಯದ






Ready to take your business to the next level?