
Ready to take your business to the next level?
ತುಮಕೂರು: ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಸೀಮೆಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ದುರಂತವೊಂದು ಸಂಭವಿಸಿದೆ. ಬೆಂಗಳೂರಿನಿಂದ ಯುವತಿಯೊಬ್ಬಳನ್ನು ಅಪಹರಿಸಿಕೊಂಡು ಬಂದಿದ್ದ ಎನ್ನಲಾದ ನಾಗೇಂದ್ರ ಎಂಬ ಯುವಕ, ಮಾರ್ಗಮಧ್ಯೆ ಕಾರಿನಲ್ಲೇ ನಾಡಬಾಂಬ್ ಸ್ಫೋಟಿಸಿಕೊಂಡು ಪ್ರಾಣ
ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಹಾಗೂ ಸ್ಯಾಂಡಲ್ವುಡ್ನ ಪ್ರಸಿದ್ಧ ಚಲನಚಿತ್ರ ನಿರ್ಮಾಪಕ ಭಾಮಾ ಹರೀಶ್ ಅವರ ಕುಟುಂಬದಲ್ಲಿ ಭಾರೀ ದುರಂತವೊಂದು ಸಂಭವಿಸಿದೆ. ಅವರ 29 ವರ್ಷದ ಮಗ ಉಲ್ಲಾಸ್ ಅವರು
ಬೆಂಗಳೂರು: ಬಿಡದಿ ಟೌನ್ಶಿಪ್ ವಿಚಾರದಲ್ಲಿ ವಿಪಕ್ಷಗಳು ರಾಜಕಾರಣ ಮಾಡಬಾರದು ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಏನೇ ಇದ್ರೂ ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಬೇಕು. ಇತಿಹಾಸದಲ್ಲಿ ಯಾವಾಗಲಾದರೂ ಸಿಎಂ ಹಾಗೂ ಕೇಂದ್ರ
ಇತ್ತೀಚೆಗೆ ತೆರೆ ಮೇಲೆ ಕಾಣಿಸಿಕೊಳ್ಳುವ ಚಿತ್ರಗಳು ಮಹಿಳಾ ಸಬಲೀಕರಣಕ್ಕೆ ಸಾಕ್ಷಿಯಾಗುತ್ತಿದ್ದು, ಸಿನಿಮಾ ಎಂದರೆ,ಅಲ್ಲಿ ಪುರುಷರು ಮಾತ್ರ ನಾಯಕ ಸ್ಥಾನದಲ್ಲಿ ಇರುತ್ತಿದ್ದರು. ಹೆಣ್ಣು ಮಕ್ಕಳನ್ನು ನಾಚುವ ನಾರಿಯಂತೆ ಇಲ್ಲವೆ, ಅಡುಗೆ ಮನೆಗೆ ಸೂಕ್ತ ಎನ್ನುವಂತೆ ಬಿಂಬಿಸುತ್ತಿದ್ದರು.






Ready to take your business to the next level?